Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. … Read more

Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

error: Content is protected !!