Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, … Read more